Saturday, July 5, 2025
spot_imgspot_img
spot_imgspot_img

ಉಡುಪಿಯ ಪ್ರಮೋದ್ ಮಧ್ವರಾಜ್ ಸೇರಿದಂತೆ ರಾಜ್ಯದ ಹಲವು ನಾಯಕರು ಬಿಜೆಪಿ ಗೆ ಸೇರ್ಪಡೆ

- Advertisement -
- Advertisement -

ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಮಾಜಿ ಸಚಿವರಾದ ಶ್ರೀ ಪ್ರಮೋದ್‌ ಮಧ್ವರಾಜ್‌, ಶ್ರೀ ವರ್ತೂರ್‌ ಪ್ರಕಾಶ್‌, ಮಾಜಿ ಸಂಸದರಾದ ಶ್ರೀ ಕೆ. ಬಿ. ಕೃಷ್ಣಮೂರ್ತಿ, ಮಾಜಿ ಶಾಸಕರಾದ ಶ್ರೀ ಮಂಜುನಾಥ ಗೌಡ, ಮಾಜಿ ಪರಿಷತ್‌ ಸದಸ್ಯರಾದ ಶ್ರೀ ಸಂದೇಶ್‌ ನಾಗರಾಜ್‌,‌ ಮಂಡ್ಯ ಜಿಲ್ಲಾ ಮುಖಂಡರಾದ ಶ್ರೀ ಅಶೋಕ್‌ ಜಯರಾಮ್, ಮಾಜಿ ಐಆರ್‌ಎಸ್‌ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್‌ ಗೌಡ ಮತ್ತು ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!