Sunday, June 29, 2025
spot_imgspot_img
spot_imgspot_img

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -
- Advertisement -
vtv vitla

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆಯ ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಲ್ಯಾಂಡ್ರಿ ಕೆಲಸ ನಡೆಸುತ್ತಿದ್ದ ಕೊಕ್ಕಡದ ಸುಜಿತ್ ಆತ್ಮಹತ್ಯೆಗೆ ಶರಣಾದವರು ಎನ್ನಲಾಗಿದೆ.

ಪರ್ವತಮುಖಿ ಬಳಿ ಇರುವ ತಮ್ಮ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!