- Advertisement -
- Advertisement -


ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ನ್ಯಾಯಾಲಯ ಆವರಣದಲ್ಲಿ ವಾಮಾಚಾರದ ಭೀತಿ ಹುಟ್ಟಿಸಿದ ಮಹಿಳೆಗೆ 5 ಸಾವಿರ ರೂ. ದಂಡ
- ಬಾಲವಿಕಾಸದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ
- ಬೆಳ್ತಂಗಡಿ: ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
- ಕುಳ: ಗುಣಶ್ರೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
- ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ

- Advertisement -








