- Advertisement -
- Advertisement -


ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ದುರಂತ: ಯುಕೆಜಿ ವಿದ್ಯಾರ್ಥಿ ಮೃತ್ಯು – ಇಬ್ಬರು ಮಕ್ಕಳು ಗಾಯ- ಪ್ರಕರಣ ದಾಖಲು
- ಸಂಗಾತಿಗಳು ಒಬ್ಬರು ಇನ್ನೊಬ್ಬರಲ್ಲಿ ಆಸಕ್ತಿ ಹೊಂದಿಲ್ಲವೆನ್ನುವ ಕಾರಣಕ್ಕೆ ಮದುವೆಯಿಂದ ದೂರ ಸರಿಯಲು ಸಾಧ್ಯವಿಲ್ಲ-ಹೈಕೋರ್ಟ್
- ಬಿಜೆಪಿ ಮುತ್ತಿಗೆ ಯತ್ನದ ವೇಳೆ ಉದ್ವಿಗ್ನತೆ; ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ
- ಬಂಟ್ವಾಳ: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ..!
- ಸರ್ಕಾರ ನಮ್ಮನ್ನು ಸಂಪರ್ಕಿಸುತ್ತಿದೆ, ಮಾತುಕತೆಗೆ ಕರೆದರೆ ನಾವು ಸಿದ್ಧ–ಸಿಜೆಪಿ ರಾಷ್ಟ್ರೀಯ ವಕ್ತಾರ

- Advertisement -








