- Advertisement -
- Advertisement -
ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.
ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದನು. ಉದಿನೂರು ಕ್ಷೇತ್ರ ಬಳಿಯ ಕೆರೆಯಲ್ಲಿ ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ದುರ್ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.
- ಇಂದು ಲೋಕಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ..!
- ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು..!
- ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ
- ಪಟ್ಲ ಬೆಟ್ಟದಲ್ಲಿ ಚಾರಣಿಗರ ಮೇಲೆ ಹಲ್ಲೆ ನಡೆಸಿದ ಜೀಪು ಚಾಲಕರು ಅರೆಸ್ಟ್ ! ಅರಣ್ಯ ಇಲಾಖೆಯ ಜಾಗದಲ್ಲಿ ಪಂಚಾಯತ್ ನ ನಾಮಫಲಕ ಪ್ರತ್ಯಕ್ಷ ..
- ಪಡವಲಕಾಯಿಯ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
- Advertisement -