- Advertisement -
- Advertisement -


ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ. ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ ಚಾರ್ಮಾಡಿ ಘಾಟ್ ನ ಸೋಮನಕಾಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡ ಬದಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಒಂದು ವೇಳೆ ಬಲ ಬದಿಗೆ ಬಿದ್ದಿದರೆ ಪ್ರಪಾತಕ್ಕೆ ಉರುಳುತ್ತಿತ್ತು. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ಕರ್ತವ್ಯದಲ್ಲಿದ್ದ ವೇಳೆ ರೈಫಲ್ನಿಂದ ಸಿಡಿದ ಗುಂಡು; ಮಹಿಳಾ ಕಾನ್ಸ್ಟೇಬಲ್ ಮೃತ್ಯು
- ವಿಟ್ಲದಲ್ಲಿ ಉಪ ಸ್ಪೀಕರ್ ಮಾಂಕಾಳ ವೈದ್ಯರಿಗೆ ಸ್ವಾಗತ
- ಪೊಲೀಸ್ ಸಿಬ್ಬಂದಿಯ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ ಆರಂಭ
- ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಆಟೋ ಚಾಲಕ ವಶಕ್ಕೆ
- ವಿಟ್ಲದ ಪ್ರತಿಷ್ಠಿತ ಮಳಿಗೆಗೆ ಕೆಲಸಕ್ಕೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ


- Advertisement -








