Tuesday, May 30, 2023
spot_imgspot_img
spot_imgspot_img

ದ್ವಿತೀಯ ಪಿಯುಸಿ ಫಲಿತಾಂಶ; ವಿಟ್ಲ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ ತೃತೀಯ, ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿ

- Advertisement -G L Acharya
- Advertisement -

ವಿಟ್ಲ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಟ್ಲ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗೀಶ್ ತುಕಾರಾಮ ಬಡಚಿ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಶಿಕ್ಷಕ ತುಕಾರಾಮ ಬಡಚಿ ಮತ್ತು ಪುಷ್ಪಾ ಬಡಚಿ ದಂಪತಿಯ ಪುತ್ರನಾಗಿರುವ ಯೋಗೀಶ್ ಕನ್ನಡದಲ್ಲಿ 96, ಇಂಗ್ಲೀಷ್ ನಲ್ಲಿ 98, ಭೌತಶಾಸ್ತ್ರ 100, ಗಣಿತ 100, ರಾಸಾಯನಶಾಸ್ತ್ರ 100 ಮತ್ತು ಜೀವಶಾಸ್ತ್ರದಲ್ಲಿ 100 ಅಂಕಗಳನ್ನು ಗಳಿಸುವ ಮೂಲಕ ವಿಜ್ಞಾನ ವಿಭಾಗದ ಎಲ್ಲ ಪಠ್ಯಗಳಲ್ಲೂ ಶೇ.100 ಅಂಕ ಗಳಿಸಿದ್ದಾರೆ.

- Advertisement -

Related news

error: Content is protected !!