- Advertisement -
- Advertisement -


ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಮೃತಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪಾಂಡವರಕಲ್ಲು ನಿವಾಸಿ ಲೋಕೇಶ್ ಎನ್ನಲಾಗಿದೆ . ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತಕ್ಕೆ ಮೃತಪಟ್ಟದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



- Advertisement -