- Advertisement -
- Advertisement -


ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು ಕಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತನ್ನ ನಕಲಿ ಶಕ್ತಿ ಪ್ರದರ್ಶನ ಮಾಡಲು ಮುಂದಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್ ತೊರೆದು ಜೆಡಿಎಸ್ನಿಂದ ಕಣಕ್ಕೆ ಇಳಿದ್ದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಪಡೆದಿದ್ದು ಎಷ್ಟು ಮತ ಗೊತ್ತಾ.? ಕೇವಲ 684 ಮತಗಳು ಅಷ್ಟೇ..! ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರಿಗೆ ಟಿಕೆಟ್ ತಪ್ಪಿತ್ತು. ಆ ನಂತರ ಕುಮಾರಣ್ಣನತ್ತ ಒಲುವು ನೆಟ್ಟಿದ್ದಾರೆ. ಪುತ್ತೂರು ಜನರು ಮತ ಹಾಕುತ್ತಾರೆ ಎಂದು ಬಿರುಸಿನಿಂದ ಪ್ರಚಾರ ನಡೆಸಿದ್ದ ದಿವ್ಯಪ್ರಭಾ ಗೌಡ ಅವರಿಗೆ ದಕ್ಕಿದ್ದು ಮಾತ್ರ ಕೇವಲ 684 ಮತಗಳು. ಇದು ನೋಟಾ ಮತಗಳಿಗಿಂತಲೂ ಕಡಿಮೆಯಾಗಿದೆ.
- ಚಂದಳಿಕೆ ಶಾಲೆಯಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
- ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
- ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು
- ಪ್ರಧಾನಿ ನರೇಂದ್ರ ಮೋದಿಗೆ ‘ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
- ವಿಜಯಪುರ – ಮಂಗಳೂರು ರೈಲು ಸಂಚಾರ ಖಾಯಂ -ಸಂಸದ ಕ್ಯಾಪ್ಟನ್ ಬ್ರಿಜೇಶ್ ಘೋಷಣೆ
- Advertisement -