- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
- ದೇರಳಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಬಸ್!
- ಪೆರುವಾಯಿ–ಪೇರಡ್ಕ ಸೇತುವೆಯ ಪುನರ್ನಿರ್ಮಾಣಕ್ಕೆ ಆಗ್ರಹ
- ಬೆಂಗಳೂರು: ಕಾಯಿಲೆ ವಿಚಾರಕ್ಕೆ ಗಲಾಟೆ – ಪತ್ನಿಯ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವೃದ್ಧ
- ವಿಟ್ಲ ತಾಲೂಕು ರಚನಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಮತ್ತು ವಿಟ್ಲ ವಿಧಾನಸಭಾ ಕ್ಷೇತ್ರಕ್ಕಾಗಿ ಜನ ಜಾಗೃತಿ ಜಾಥಾ
- Advertisement -








