- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ
- ವಿಟ್ಲ: ವಿನೂತನ ಯುವಕ ಮಂಡಲ (ರಿ)- ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಕೃಷಿ ವಿಕಾಸ
- ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ- ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಕಿರೀಟ ಸಮರ್ಪಣೆ-ಭವ್ಯ ವಾಹನ ಜಾಥಾ
- ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆ: ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ತರ್ಯಾಡ್ಕ ಆಯ್ಕೆ
- ಉಡುಪಿ: ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ; ಸವಾರ ಅಪಾಯದಿಂದ ಪಾರು
- Advertisement -








