- Advertisement -
- Advertisement -


ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಂ ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಜೀವಂತ ಮಹಿಳೆಗೆ ಮರಣ ಪ್ರಮಾಣ ಪತ್ರ: ಪಂಚಾಯತ್ ನಿರ್ಲಕ್ಷ್ಯಕ್ಕೆ ಬಡ ಕುಟುಂಬ ಬೀದಿಪಾಲು-ಪಿಂಚಣಿ, ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ಸ್ಥಗಿತ; ನ್ಯಾಯಕ್ಕಾಗಿ ಕುಟುಂಬದ ಅಳಲು
- ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯಲ್ಲಿಯೇ ತುಂಬಿದೆ ನೀರು- ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನ
- ಶಾಲಾ ಆವರಣಕ್ಕೆ ಬಂದ ಕಾಡಾನೆ: ವಿದ್ಯಾರ್ಥಿಗಳಲ್ಲಿ ಆತಂಕ – ಇಟಿಎಫ್ ಅಧಿಕಾರಿಯ ತ್ವರಿತ ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ
- ವಿಟ್ಲ ಜೇಸೀಸ್ ಶಾಲೆಯಲ್ಲಿ ‘ಫ್ರೆಶರ್ಸ್ ಡೇ’ ಸಂಭ್ರಮ
- ನಾನು ಯಾವತ್ತೂ ಧರ್ಮಸ್ಥಳಕ್ಕೆ ಹೋದವನೇ ಅಲ್ಲ-ನನ್ನ ಹೋರಾಟ ಧರ್ಮಸ್ಥಳ ನ್ಯಾಯಕ್ಕಾಗಿ, ಹಣಕ್ಕಾಗಿ ಅಲ್ಲ :ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ ನಟ ಪ್ರಕಾಶ್ ರಾಜ್
- Advertisement -








