Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು…!

- Advertisement -
- Advertisement -

ಬೆಳ್ತಂಗಡಿ: ಲಾಯಿಲ ನಿವಾಸಿಯಾಗಿರುವ ವಿವಾಹಿತೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ ಯಶಸ್ವಿನಿ ಆತ್ಮಹತ್ಯೆ ಶರಣಾದವರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದ ಯಶಸ್ವಿನಿ ಅವರನ್ನು ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಎಂದು ತಿಳಿದು ಬಂದಿಲ್ಲ.‌ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!