Sunday, June 29, 2025
spot_imgspot_img
spot_imgspot_img

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!

- Advertisement -
- Advertisement -

ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ವರದಿಯಾಗಿದೆ.

ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು ಖಂಡಿಸಿ, ಯುವ ಕಾಂಗ್ರೆಸ್ ಹಮ್ಮಿಕೊಂಡಿರುವ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ವಿಟ್ಲ: ಬಯಲಾಯ್ತು ರೋಹಿಣಿ ಅಲಿಯಾಸ್ ರೂಪಾಳ ಅಸಲಿ ವಿರೂಪ..!

- Advertisement -

Related news

error: Content is protected !!