- Advertisement -
- Advertisement -
ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.
ಉರ್ವ ಸಮೀಪದ ಸಚಿನ್ (32) ಮೃತಪಟ್ಟ ಬೈಕ್ ಸವಾರ. ಬುಧವಾರ ರಾತ್ರಿ ಬೈಕ್ ಸ್ಕಿಡ್ ಆದ ಪರಿಣಾಮ ಇಲೆಕ್ಟಿಕಲ್ ಡೆಕರೇಟರ್ ಆಗಿದ್ದ ಸಚಿನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಚಿನ್ ಮೃತಪಟ್ಟಿದ್ದಾರೆ.
- Advertisement -