- Advertisement -
- Advertisement -



ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲೇ ಪ್ರತಿಕ್ರಿಯಿಸಿದರು.

ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ. ಅವರಿಗೆ ಪೊಲೀಸ್ ಇಲಾಖೆಯ ಮೇಲೆ ಇರುವ ಅಭಿಮಾನವನ್ನು ಇದು ತೋರಿಸುತ್ತದೆ. ರೂಪೇಶ್ ಇನ್ನಷ್ಟು ಸಾಧನೆ ಮಾಡಿ ಕನ್ನಡ ತುಳು ಭಾಷೆಯ ಕಂಪನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದರು.
- ಬಾಕಿ ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ; ಜೂ.21 ರಿಂದ ಜುಲೈ 10ರವರೆಗೆ ಅವಕಾಶ
- ಶ್ರೀ ದುರ್ಗಾ ಕಲಾತಂಡದ ಹೊಸ ನಾಟಕ ‘ಕಾಲ ಭೈರವಿ’ ಬಿಡುಗಡೆ
- ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!
- ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು, ಪ್ರಕರಣ ದಾಖಲು
- ಮಂಗಳೂರು: ಎಕ್ಕೂರು ಹೆದ್ದಾರಿಯಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು!
- Advertisement -








