Monday, June 30, 2025
spot_imgspot_img
spot_imgspot_img

ಮಂಗಳೂರು: ಯುವ ದಂಪತಿಯ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು; ಯುವ ದಂಪತಿಯ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ. ಕೊಪ್ಪದ ಮೂಲದ ಮಲ್ಲಿಕಾರ್ಜುನ್ ಬಸವರಾಜ್ ಮತ್ತು ಸೌಮ್ಯಾ ನಾಯಕ್ ಮೃತದೇಹ ಪತ್ತೆಯಾಗಿದೆ.

ದಂಪತಿಯ ಮೃತದೇಹ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!