- Advertisement -
- Advertisement -


ವಿಟ್ಲ ಮೂಲದ ವ್ಯಕ್ತಿಯೋರ್ವರು ವಯೋಸಹಜ ಖಾಯಿಲೆಯಿಂದ ಅಸುನೀಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ನೆಲೆಸಿದ್ದ ಉಮೇಶ್ ವಿಟ್ಲ ಅವರು ಇಂದು ನಿಧನರಾಗಿದ್ದಾರೆ.

ಉಮೇಶ್ ವಿಟ್ಲ ಅವರು ದಿ. ವಿ ಅಪ್ಪಯ್ಯ ಪುರುಷ ಅವರ ಮಗ. ಇವರು ಬದುಕಿದ್ದಾಗ ಅಪಾರ ಜನರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಇವರು ಕುಟುಂಬಸ್ಥರು, ಬಂಧು, ಗೆಳೆಯರನ್ನು ಅಗಲಿದ್ದಾರೆ.
ಇವರು ಭಾರತೀಯ ಮಜ್ದೂರು ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷರು. ಇವರು ರಿಕ್ಷಾ ಚಾಲಕ ಮಾಲಕರ ಸಂಘ ಹಾಗೂ ಕಾರು ಚಾಲಕ ಮಾಲಕರ ಸಂಘ ಸ್ಥಾಪಿಸಿದ್ದರು.

- ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಯು.ಟಿ ಖಾದರ್ ಆಸ್ಪತ್ರೆಗೆ ಬೇಟಿ –ಸಿಬ್ಬಂದಿ ಮೇಲೆ ಗರಂ
- ಉಳಿಯಬೇಕಾದದ್ದು ಕೇವಲ ಪರಿಸರವಲ್ಲ, ಮನುಕುಲದ ಅಸ್ತಿತ್ವವೂ ಹೌದು!- ಇಂದು ವಿಶ್ವ ಪರಿಸರ ದಿನ
- ಮತಾಂತರಕ್ಕೆ ಒತ್ತಾಯ, ಮಾನಸಿಕ ಕಿರುಕುಳ ಆರೋಪ; ವಿಪ್ರೊ ಅಧಿಕಾರಿಯ ವಿರುದ್ಧ ಪೊಲೀಸ್ ದೂರು
- ಕರ್ನಾಟಕ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ: ಡಿ.ಕೆ. ಶಿವಕುಮಾರ್ ಹಣಕಾಸು, ಪ್ರಿಯಾಂಕ್ ಖರ್ಗೆಗೆ ಗೃಹ ಖಾತೆ
- ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು
- Advertisement -








