Friday, June 27, 2025
spot_imgspot_img
spot_imgspot_img

ವಿಟ್ಲ: ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ ಚಿಂತನ್ ಕಬಡ್ಡಿ ಪಂದ್ಯಾಟದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ಪಡಂಗಡಿಯಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ-ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕು ಬಾಲಕರ ವಿಭಾಗದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ ಚಿಂತನ್ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಚಿಂತನ್ ಬಂಟ್ವಾಳ ತಾಲೂಕನ್ನು ಪ್ರತಿನಿಧಿಸಿ ಪಂದ್ಯಾಟದ Best All Rounder ಪ್ರಶಸ್ತಿ ಪಡೆದಿರುತ್ತಾನೆ ಹಾಗೂ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ ಆಡಳಿತ ಮಂಡಳಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

vtv vitla
- Advertisement -

Related news

error: Content is protected !!