Saturday, June 28, 2025
spot_imgspot_img
spot_imgspot_img

ವಿದ್ಯಾರ್ಥಿಯ ಮೃತದೇಹ ಹಾಸ್ಟೆಲ್’ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪೋಷಕರಿಂದ ಕೊಲೆ ಆರೋಪ..!

- Advertisement -
- Advertisement -
vtv vitla
vtv vitla

ಮೈಸೂರು: ಇಲ್ಲಿನ ಹುಣಸೂರು ತಾಲೂಕಿನ ಬಿಳಿಕೆರೆಯ ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವಿಧ್ಯಾರ್ಥಿ ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದೆ. ಈತ ಲಕ್ಷ್ಮೀಪುರಂ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

ಅಕ್ಷಯ್ನನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಕ್ಷಯ್ ಪೋಷಕರು ಆರೋಪಿಸಿದ್ದು, ಈ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!