- Advertisement -




- Advertisement -
ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ಮಂಗಳೂರು: ರಾಜ್ಯ ಸರ್ಕಾರ ಕೋಮುವಾದಿಗಳ ಹಾಗೂ ಗೂಂಡಾಗಳ ಕೈಯಲ್ಲಿದೆ; ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ; ಯು.ಟಿ.ಖಾದರ್
- ಮ್ಯಾಜಿಕ್ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ ಪ್ರದ್ಯುಮ್ನ ಶೆಟ್ಟಿ; D. P. S ಮೆಜಿಷಿಯನ್ ಉದ್ಘಾಟನಾ ಕಾರ್ಯಕ್ರಮ
- ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕಾಲೇಜು ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ ABVP ಪ್ರೊಟೆಸ್ಟ್
- ಹುಡುಕಾಟದಲ್ಲೂ ಮಜಾವಿದೆ..! – 🖋️ ಜೈದೀಪ್ ಅಮೈ
- “ಜೊತೆ ಜೊತೆಯಲಿ” ಧಾರಾವಾಹಿಯಿಂದ ನಟ ಅನಿರುದ್ಧ್ ಔಟ್


- Advertisement -