- Advertisement -
- Advertisement -
ಉಜಿರೆ: ಛತ್ತೀಸಗಡದಲ್ಲಿ ಹೇಡಿ ನಕ್ಸಲರು ನಡೆಸಿದ ದಾಳಿಗೆ ಹುತಾತ್ಮರಾದ ಭಾರತೀಯ ಯೋಧರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ವತಿಯಿಂದ ನಡೆಯಿತು.
ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಸಂಚಾಲಕರಾದ ರೋಹನ್ ಉಜಿರೆ ನಗರ ಕಾರ್ಯದರ್ಶಿ ಜಯಂತ್, ರಕ್ಷಿತ್ ಮಿಥುನ್ ಹಾಗೂ ಇತರ ಕಾರ್ಯಕರ್ತರು ಭಾಗವಹಿಸಿದ್ದರು.
- Advertisement -