Tuesday, May 7, 2024
spot_imgspot_img
spot_imgspot_img

ಅತ್ಯಾಚಾರಿ ಜೊತೆ ಮದುವೆಗೆ ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಸಂತ್ರಸ್ತೆ ಮಹಿಳೆ ಮನವಿ!

- Advertisement -G L Acharya panikkar
- Advertisement -

ತಿರುವನಂತಪುರ: ರೋಮನ್‌ ಕ್ಯಾಥೋಲಿಕ್‌ ಚರ್ಚ್‌ನ ಪಾದ್ರಿಯೊಬ್ಬರಿಂದ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾಗಿದ್ದರು. ಬಲಾತ್ಕಾರ ಮಾಡಿದ್ದ ಪಾದ್ರಿಯೊಂದಿಗೆ ಮದುವೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಸಂತ್ರಸ್ತೆ ಮಹಿಳೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

2016ರಲ್ಲಿ ಪಾದ್ರಿಯವರ ನಿವಾಸದಲ್ಲಿ ಆಗ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಈ ಮಹಿಳೆಯ ಮೇಲೆ ಪಾದ್ರಿ ವಡಕ್ಕುಂಚೆರ್ರಿ ಅತ್ಯಾಚಾರ ಎಸಗಿದ್ದರು. ಈ ಘಟನೆಗೆ ಬಳಿಕ ವಡಕ್ಕುಂಚೆರ್ರಿ ಯನ್ನು ಪಾದ್ರಿ ಸ್ಥಾನದಿಂದ ತೆಗೆದುಹಾಕಲಾಗಿತ್ತು. ಸಂತ್ರಸ್ತೆ ಮಹಿಳೆಯ ಅರ್ಜಿ ಸ್ವೀಕರಿಸಿರುವ ನ್ಯಾಯಾಲಯ, ಸೋಮವಾರದಿಂದ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ.

- Advertisement -

Related news

error: Content is protected !!