- Advertisement -
- Advertisement -
ತಮಿಳುನಾಡು: ತಮಿಳುನಾಡಿನ ದಿಂಡುಗಲ್ ಜಿಲ್ಲೆ ನಿಲಕ್ಕೊಟ್ಟೈ ಬಳಿ ದ್ವಿಚಕ್ರ ವಾಹನವೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿ ವಿದ್ಯುತ್ ತಂತಿಯಲ್ಲಿ ನೇತಾಡಿ ಪ್ರಾಣಬಿಟ್ಟ ಘಟನೆ ನಡೆದಿದೆ.
ಮೃತ ಯುವಕ ಮಧುರೈ ನ ಪೆರುಂಗುಡಿಯ ವಿ ಕಾಮರಾಜ್(28) ಮತ್ತುಆತನ ಸ್ನೇಹಿತ ಪಿ ಅಜಿತ್ ಕಣ್ಣನ್(20) ಎಂದು ಗುರುತಿಸಲಾಗಿದೆ.
ಘಟನೆಯ ತೀವ್ರತೆಗೆ ಬೈಕ್ ಸವಾರ ಕಾಮರಾಜ್ ವಿದ್ಯುತ್ ತಂತಿಯಲ್ಲಿ ನೇತಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
- Advertisement -