- Advertisement -
- Advertisement -
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್ರವರ ಕುರಿತು ಅವಹೇಳನಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಈ ಕುರಿತು ಹಿಂದೂ ಮುಖಂಡ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಯಾವುದೋ ಆಯಪ್ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.
- Advertisement -