- Advertisement -
- Advertisement -
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಳಕೆಮಜಲು ನಿವಾಸಿ ಮೋನಪ್ಪ ನಾಯ್ಕ ಅವರಿಗೆ ಸಹಾಯಧನ ಮಂಜೂರು ಮಾಡಿದೆ.
ಮೋನಪ್ಪ ನಾಯ್ಕ ಅಳಕೆಮಜಲು ಹಲವು ಸಮಯದಿಂದ ಬಳಲುತ್ತಿದ್ದರು. ಈ ಹಿನ್ನಲೆ ಪಂಚಾಯತ್ ವತಿಯಿಂದ 15 ಸಾವಿರ ಸಹಾಯಧನ ವಿತರಣೆ ಮಾಡಲಾಯಿತು. ಈ ವೇಳೆ ಜನಪ್ರತಿನಿಧಿಗಳು ಸೇರಿದಂತೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- Advertisement -