Monday, April 29, 2024
spot_imgspot_img
spot_imgspot_img

ಉಕ್ರೇನ್ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಕ್ರಮ; ಡಾ. ಅಶ್ವತ್ಥನಾರಾಯಣ

- Advertisement -G L Acharya panikkar
- Advertisement -

ಬೆಂಗಳೂರು: ಉಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಾಂತರ ಕಾರ್ಯ ಮುಂದುವರೆದಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

vtv vitla
vtv vitla

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿರುವ ಸಚಿವರು, ಉಕ್ರೇನ್‌ನಲ್ಲಿ ಸಿಲುಕಿರುವ ನಮ್ಮ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದ್ದು ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಕುರಿತು ಸೂಕ್ತ ಕ್ರಮವಹಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!