Friday, May 3, 2024
spot_imgspot_img
spot_imgspot_img

ಉಡುಪಿ:ಮನೆಯಿಂದ ಹೊರಗಡೆ ತೆರಳಿದ ಬಾಲಕ ಮನೆಗೆ ವಾಪಸ್ಸಾಗದೆ ನಾಪತ್ತೆ

- Advertisement -G L Acharya panikkar
- Advertisement -

ಉಡುಪಿ: ಬಾಲಕನೊಬ್ಬ ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಯುವಕ ನಾಪತ್ತೆಯಾಗಿದ್ದಾನೆ.

ಯುವಕನು 4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾನೆ. ಇವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ:08254-258233, ಮೊ.ನಂ: 9480805450, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ : 100 (0820-2525444) ನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!