- Advertisement -
- Advertisement -
ಉಡುಪಿ: ರಸ್ತೆ ಅಪಘಾತವಾಗಿ ಬಲಕೈಯನ್ನು ಕಳೆದುಕೊಂಡಿದ್ದ ಕಾರಣದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಡುಪಿಯ ಪುತ್ತೂರು ಗ್ರಾಮದ ರಾಜ್ಕಿಶನ್ (36) ಎಂಬುವವರು ಜೂ. 22 ರ ರಾತ್ರಿ ಯಿಂದ ಜೂ. 23 ರ ಮಧ್ಯಾಹ್ನದ ಅವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಈ ಬಗ್ಗೆ ಮೃತರ ಅಣ್ಣ ಕಿರಣ್ರಾಜ್ ಎಸ್ ಎಂಬವರು ನೀಡಿದ ಮಾಹಿತಿಯಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -