- Advertisement -
- Advertisement -


ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರ್ರಂಗಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಶ್ರೀನಿವಾಸ ಪೂಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶವವನ್ನು ವೈದ್ಯಕೀಯ ಪರೀಕ್ಷೆಗೆ ಶವಗಾರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ನೆರವಾದರು.


- Advertisement -