- Advertisement -
- Advertisement -
ಉಡುಪಿ: ಅಂಗಡಿಯೊಂದರಿಂದ ನಗದು ಹಾಗೂ ಸಿಸಿ ಕ್ಯಾಮರಾವನ್ನು ಕಳವು ಗೈದ ಘಟನೆ ನಾಲ್ಕೂರು ಗ್ರಾಮದ ಹಾಲಮಜಲು ಎಂಬಲ್ಲಿ ನಡೆದಿದೆ.
ಹಾಲಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆಯವರ ಪ್ರಗತಿ ಚಿಕನ್ ಸೆಂಟರ್ ನಲ್ಲಿ ನಿನ್ನೆ ತಡರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ , ನಗದು ಜೊತೆ ಸಿಸಿ ಕ್ಯಾಮರ ಸಮೇತ ಕೊಂಡೊಯ್ದಿದ್ದಾರೆ, ಅಂಗಡಿ ಮಾಲಕ ಸುಪ್ರೀತ್ ರವರು ಮುಂಜಾನೆ ಅಂಗಡಿಗೆ ಬಂದ ಸಮಯದಲ್ಲಿ ಈ ವಿಷಯ ತಿಳಿದುಬಂದಿದೆ.
- Advertisement -