- Advertisement -
- Advertisement -


ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.

ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರೀ ಪ್ರಮಾಣದ ಚಿನ್ನಾಭರಣಗಳ ಜೊತೆಗೆ ನಗದು ಕೂಡ ಪತ್ತೆಯಾಗಿದೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ತಂಡಕ್ಕೆ ಪರಿಶೀಲನೆಯ ವೇಳೆ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಸಿಕ್ಕಿವೆ. ಇಂದು ಇಡೀ ದಿನ ತಪಾಸಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- ನಾನು ಯಾವತ್ತೂ ಧರ್ಮಸ್ಥಳಕ್ಕೆ ಹೋದವನೇ ಅಲ್ಲ-ನನ್ನ ಹೋರಾಟ ಧರ್ಮಸ್ಥಳ ನ್ಯಾಯಕ್ಕಾಗಿ, ಹಣಕ್ಕಾಗಿ ಅಲ್ಲ :ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ ನಟ ಪ್ರಕಾಶ್ ರಾಜ್
- ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಡಾಲರ್ ಸಲಾಂ ಬಂಧನ
- ಲೋಕಾಯುಕ್ತ ದಾಳಿಯ ವೇಳೆ ನಿವೃತ್ತ ಎಂಜಿನಿಯರ್ ಲಾಕರ್ನಲ್ಲಿ 9 ಲಕ್ಷ ರೂ. ಹಳೆಯ ನೋಟು, 20 ತೊಲೆಗೂ ಹೆಚ್ಚು ಚಿನ್ನ ಪತ್ತೆ
- ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಮಂಡಲ ಹವನ
- ಪೆರುವಾಯಿ–ಪೇರಡ್ಕ ಅಪಾಯಕಾರಿ ಸೇತುವೆ ನೂತನ ನಿರ್ಮಾಣಕ್ಕೆ ಆಗ್ರಹ: ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ!


- Advertisement -








