- Advertisement -
- Advertisement -
ಉಡುಪಿ : ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿರುವುದನ್ನು ಗಮಿಸಿದ ಖಾಸಗಿ ಬಸ್ಸಿನ ಮಾಲೀಕನೋರ್ವ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆ ಪೆರ್ಡೂರಿನ ಹರಿಖಂಡಿಗೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹರಿಖಂಡಿಗೆಯಲ್ಲಿನ ಹಿಂದು ಮಹಿಳೆಯ ಮನೆಗೆ ನುಗ್ಗಿ ಪೋನ್ ನಂಬರ್ ಕೊಡುವಂತೆ ಅಪ್ಸರ (APSARA) ಎಂಬ ಬಸ್ಸಿನ ಮಾಲೀಕ ಖಲೀಲ್ ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ್ದಕ್ಕೆ ಮಹಿಳೆಗೆ ಹಲ್ಲೆ ಮಾಡಿ ಅಶ್ಲೀಲ ಪದಗಳಿಂದ ಬೈದು ಬಟ್ಟೆ ಎಳೆದಿದ್ದಾನೆ. ಈ ವೇಳೆ ಬೊಬ್ಬೆ ಹಾಕಿದಾಗ ನೆರಮನೆಯ ಅವರ ಸಹೋದರ ದಿರುತ್ತಾರೆ. ಆತನನ್ನು ನೋಡಿ ನೀನು ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಗೆ ಹಾಕಿರುವುದಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
- ಪುತ್ತೂರು: ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಮೃತ್ಯು; ಕುಟುಂಬಸ್ಥರ ಆಕ್ರೋಶ -ದೂರು ದಾಖಲು
- ಬಂಟ್ವಾಳ : ಮಾದಕ ವಸ್ತು ಸೇವಿಸಿ ಮಾರಾಟ ಮಾಡಲು ಸಾಗಾಟ: ಆರೋಪಿ ಸಹಿತ ಮಾದಕ ವಸ್ತು ಪೊಲೀಸ್ ವಶ
- ಸುಂದರವಾದ ತ್ವಚೆಗೆ ಸಹಕಾರಿ ತುಳಸಿಯ ಈ 5 ವಿಧಾನಗಳು; ಇಲ್ಲಿದೆ ಮಾಹಿತಿ
- ಅಂಜಲಿ ಹತ್ಯೆ ಪ್ರಕರಣ : ದೂರು ಬಂದಿದ್ದರೂ ನಿರ್ಲಕ್ಷ್ಯ, ಪೊಲೀಸ್ ಇನ್ಸ್ಪೆಕ್ಟರ್, ಮುಖ್ಯ ಪೇದೆ ಅಮಾನತು!
- ಸುಬ್ರಹ್ಮಣ್ಯ: ಗಾಳಿ ಮಳೆಗೆ ಕರುವನ್ನು ರಕ್ಷಿಸಲು ಹೋದ ಮಹಿಳೆ, ಮರ ಉರುಳಿ ಬಿದ್ದು ಸಾವು
- Advertisement -