- Advertisement -
- Advertisement -



ಉಡುಪಿ : ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿರುವುದನ್ನು ಗಮಿಸಿದ ಖಾಸಗಿ ಬಸ್ಸಿನ ಮಾಲೀಕನೋರ್ವ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆ ಪೆರ್ಡೂರಿನ ಹರಿಖಂಡಿಗೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹರಿಖಂಡಿಗೆಯಲ್ಲಿನ ಹಿಂದು ಮಹಿಳೆಯ ಮನೆಗೆ ನುಗ್ಗಿ ಪೋನ್ ನಂಬರ್ ಕೊಡುವಂತೆ ಅಪ್ಸರ (APSARA) ಎಂಬ ಬಸ್ಸಿನ ಮಾಲೀಕ ಖಲೀಲ್ ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ್ದಕ್ಕೆ ಮಹಿಳೆಗೆ ಹಲ್ಲೆ ಮಾಡಿ ಅಶ್ಲೀಲ ಪದಗಳಿಂದ ಬೈದು ಬಟ್ಟೆ ಎಳೆದಿದ್ದಾನೆ. ಈ ವೇಳೆ ಬೊಬ್ಬೆ ಹಾಕಿದಾಗ ನೆರಮನೆಯ ಅವರ ಸಹೋದರ ದಿರುತ್ತಾರೆ. ಆತನನ್ನು ನೋಡಿ ನೀನು ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಗೆ ಹಾಕಿರುವುದಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
- ಹಿಜಾಬ್ ವಿರುದ್ಧ ಕೇಸರಿ ಶಾಲು ಅಭಿಯಾನ; ಶಾಸಕ ಯತ್ನಾಳ್, ಬೆಂಬಲಿಗರನ್ನ ವಶಕ್ಕೆ ಪಡೆದ ಪೊಲೀಸರು
- ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ
- ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ
- ಮೆಲ್ಕಾರ್ ಫ್ಲೈಓವರ್ ಬಳಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ
- ಹೂವಿನ ಕುಂಡದಲ್ಲಿತ್ತು ಲಂಚದ ಕಂತೆ! – ಕಾಸರಗೋಡು ಆರ್ಟಿಒಗೆ ವಿಜಿಲೆನ್ಸ್ ಮಿಂಚಿನ ದಾಳಿ

- Advertisement -








