Sunday, June 29, 2025
spot_imgspot_img
spot_imgspot_img

ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಆಸಾಮಿ ಅಂದರ್..!

- Advertisement -
- Advertisement -
vtv vitla
vtv vitla
vtv vitla

ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರಂಜಿತ್ ಎಸ್. ಹೆಂಗವಳ್ಳಿ (26) ಎನ್ನಲಾಗಿದೆ.

ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ.

vtv vitla
vtv vitla
vtv vitla
vtv vitla

ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ, ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!