Saturday, May 4, 2024
spot_imgspot_img
spot_imgspot_img

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ವ್ಯಕ್ತಿ ನಾಪತ್ತೆ; ಆತ್ಮಹತ್ಯೆ ಶಂಕೆ

- Advertisement -G L Acharya panikkar
- Advertisement -

ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು , ಬೈಕ್ ನದಿಯ ಮೇಲೆ ಇಟ್ಟು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಶೋಕ್ ಸುವರ್ಣ ನಾಪತ್ತೆಯಾದ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!