- Advertisement -
- Advertisement -


ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ಉಪ್ಪಿನಂಗಡಿ: ಪಂಜಳದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!
- ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಮೂವರು ಸಾವು, 10 ಮಂದಿಗೆ ಗಾಯ..!
- ಮಂಗಳೂರು: ಬೀಚ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಯುವಕನ ಬಂಧನ..!
- ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು..!
- ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ


- Advertisement -