- Advertisement -
- Advertisement -
ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿ ನಾಪತ್ತೆ
- ಪದ್ಮರಾಜ್ ಗೆಲುವು ನಿಮ್ಮ ಗೆಲುವು
- ವಿಟ್ಲ: ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರಿಂದ ಮತ್ತೊಂದು ಮಹತ್ವದ ಕಾರ್ಯಚರಣೆ : ಅಂತರ್ರಾಜ್ಯ ಕಳ್ಳ ಇಬ್ರಾಹಿಂ ಮುಜಾಂಬಿಲ್ ನ ಬಂಧನ
- ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ..!
- ಒಕ್ಕೆತ್ತೂರು: ಕುಟುಂಬದ ನೂತನ ದೈವ ದೇವರ ಬಂಜನ್ ತರವಾಡು ಮನೆಯ ಗೃಹಪ್ರವೇಶ, ದೈವಗಳ ಪುನರ್ ಪ್ರತಿಷ್ಠಾ ಮತ್ತು ಕಲಶಾಭಿಷೇಕ ಹಾಗೂ ಕೋಲೋತ್ಸವ
- Advertisement -