Monday, May 6, 2024
spot_imgspot_img
spot_imgspot_img

ಉಪ್ಪಿನಂಗಡಿ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೋರ್ವರು ಮುಳುಗಿ ಕಣ್ಮರೆಯಾಗಿರುವ ಘಟನೆ ಡಿ.1ರಂದು ಸಂಜೆ ಇಲ್ಲಿನ ಬೊಳ್ಳಾರು ಎಂಬಲ್ಲಿ ವರದಿಯಾಗಿದೆ.

ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್‌ ಘಡ್‌ ನ ಸುಕ್ಮೊ ರಾಮ್‌ ಗಡ್ವೆ (21) ರವರು ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!