- Advertisement -
- Advertisement -
ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೋರ್ವರು ಮುಳುಗಿ ಕಣ್ಮರೆಯಾಗಿರುವ ಘಟನೆ ಡಿ.1ರಂದು ಸಂಜೆ ಇಲ್ಲಿನ ಬೊಳ್ಳಾರು ಎಂಬಲ್ಲಿ ವರದಿಯಾಗಿದೆ.
ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್ ನ ಸುಕ್ಮೊ ರಾಮ್ ಗಡ್ವೆ (21) ರವರು ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -