Monday, May 6, 2024
spot_imgspot_img
spot_imgspot_img

ಉಪ್ಪಿನಂಗಡಿ: ನರ್ಸರಿಗೆ ಲಗ್ಗೆಯಿಟ್ಟ ಕಾಡಾನೆ..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ.

ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ ರಾತ್ರಿ ವೇಳೆ ಕಾಡಾನೆಗಳು ಲಗ್ಗೆಯಿಟ್ಟಿವೆ. ಇದರಿಂದ ವಿವಿಧ ಜಾತಿಯ ನರ್ಸರಿ ಗಿಡಗಳು ಚೆಲ್ಲಾಪಿಲ್ಲಿಯಾಗಿವೆ. ಅಲ್ಲದೇ, ಪೈಪ್‍ಗಳಿಗೆ ಹಾನಿಯಾಗಿವೆ.

- Advertisement -

Related news

error: Content is protected !!