- Advertisement -
- Advertisement -
ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ ರಾತ್ರಿ ವೇಳೆ ಕಾಡಾನೆಗಳು ಲಗ್ಗೆಯಿಟ್ಟಿವೆ. ಇದರಿಂದ ವಿವಿಧ ಜಾತಿಯ ನರ್ಸರಿ ಗಿಡಗಳು ಚೆಲ್ಲಾಪಿಲ್ಲಿಯಾಗಿವೆ. ಅಲ್ಲದೇ, ಪೈಪ್ಗಳಿಗೆ ಹಾನಿಯಾಗಿವೆ.
- Advertisement -