- Advertisement -
- Advertisement -
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಯುವಕರು ಕಣ್ಮರೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಮೃತಪಟ್ಟವರನ್ನು ಗದಗ ಮೂಲದ ನಿಂಗರಾಜು 15, ಸತೀಶ್ 13 ಎಂದು ಗುರುತಿಸಲಾಗಿದೆ.
ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಈ ಇಬ್ಬರು ಬಾಲಕರು ಕಣ್ಮರೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾ ಮುಂದುವರೆದಿದೆ ಎನ್ನಲಾಗಿದೆ.
- Advertisement -