Saturday, April 20, 2024
spot_imgspot_img
spot_imgspot_img

ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ಪ್ರಕರಣ; SDPI ನಾಯಕನ ಹೆಡೆ ಮುರಿ ಕಟ್ಟಿದ ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುಕೇತ್ ಕೆ.ಪಿ

- Advertisement -G L Acharya panikkar
- Advertisement -
vtv vitla
vtv vitla

ಉಪ್ಪಿನಂಗಡಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ೦ತೆ ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುಕೇತ್ ಕೆ.ಪಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉಪ್ಪಿನಂಗಡಿಯಲ್ಲಿ ಗಲಭೆ ನಡೆದ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಲಭೆಯ ರೂವಾರಿ ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಸದಸ್ಯ ಮತ್ತು ಬೆಳ್ತಂಗಡಿ ಎಸ್.ಡಿ.ಪಿ.ಐನ ಉಪಾಧ್ಯಕ್ಷ ಹನೀಫ್‌ನನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ, ಒಂದು ವಾರದೊಳಗೆ ಠಾಣಾಧಿಕಾರಿ ಸುಕೇತ್ ಕೆ.ಪಿ ಬಂಧಿಸಿದ್ದಾರೆ. ಆರೋಪಿಯನ್ನು ಉಪ್ಪಿನಂಗಡಿ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!