Sunday, May 19, 2024
spot_imgspot_img
spot_imgspot_img

ಉಪ್ಪಿನಂಗಡಿ: (ಮಾ.11) ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ

- Advertisement -G L Acharya panikkar
- Advertisement -

ಉಪ್ಪಿನಂಗಡಿ : 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ.

ಬೆಳಗ್ಗೆ 8 ರಿಂದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ಕಂಬಳಾಭಿಮಾನಿಗಳು, ಕಂಬಳ ಕೋಣಗಳ ವೈಭವದ ಮೆರವಣಿಗೆಯು ಕಂಬಳ ಕರೆಯವರೆಗೆ ನಡೆಯಲಿದ್ದು , ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

- Advertisement -

Related news

error: Content is protected !!