- Advertisement -
- Advertisement -

ಉಪ್ಪಿನಂಗಡಿ : ಮುಸುಕುಧಾರಿಗಳ ತಂಡವೊಂದು ಇಲ್ಲಿನ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದವರಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ದ.6ರಂದು ರಾತ್ರಿ ನಡೆದಿದೆ. ಮುಸುಕಧಾರಿಗಳ ತಂಡ ಪರಾರಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.



- Advertisement -