Tuesday, April 23, 2024
spot_imgspot_img
spot_imgspot_img

ಉಪ್ಪಿನಂಗಡಿ: PFI, SDPI ಪ್ರತಿಭಟನೆ; ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ ಸಚಿವರಿಗೆ ಮನವಿ

- Advertisement -G L Acharya panikkar
- Advertisement -

ಪುತ್ತೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೊಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕರು ಮತ್ತು ಉಸ್ತುವಾರಿ ಸಚಿವರು ಗೃಹ ಸಚಿವ ಅರಗ ಜ್ಞಾನೇಂದ್ರ ರವರಲ್ಲಿ ಮನವಿ ಸಲ್ಲಿಸಿದರು.

ಈ ರೀತಿಯ ದುರ್ವರ್ತನೆಗಳನ್ನು ಸೂಕ್ತ ರೀತಿಯಲ್ಲಿ ಹತ್ತಿಕ್ಕುವ ಕಾರ್ಯ ಇಲಾಖೆಯಿಂದ ಆಗಬೇಕಿದೆ. ಈ ಬಗ್ಗೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಗೃಹ ಸಚಿವರಿಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಹಾಗೂ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!