Thursday, May 2, 2024
spot_imgspot_img
spot_imgspot_img

ಎಸ್ ಡಿ ಪಿ ಐ ಕಾರ್ಯಕರ್ತನ ಕೊಲೆಗೆ ಯತ್ನ!

- Advertisement -G L Acharya panikkar
- Advertisement -

ಕಾಸರಗೋಡು: ಎಸ್ ಡಿ ಪಿ ಐ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಕಾಸರಗೋಡು ಸಮೀಪದ ಕುಂಬಳೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆರಿಕ್ಕಾಡಿ ಕಡವತ್ ನ ಸೈನುದ್ದೀನ್(30) ಎನ್ನಲಾಗಿದೆ.

ಸಂಜೆ 7 ಗಂಟೆ ಸುಮಾರಿಗೆ ಕೊಡ್ಯಮ್ಮೆಯಲ್ಲಿ ಕಾರಿನಲ್ಲಿ ಬಂದ ಆರೋಪಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಸೈನುದ್ದೀನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!