Wednesday, May 15, 2024
spot_imgspot_img
spot_imgspot_img

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳ ಷಷ್ಠ್ಯಬ್ದ ಸಂಭ್ರಮ ಪ್ರಯುಕ್ತ “ಗುರುವಂದನೆ” ಕಾರ್ಯಕ್ರಮದ ಪೂರ್ವಭಾವಿ ಸಭೆ

- Advertisement -G L Acharya panikkar
- Advertisement -

ವಿಟ್ಲ: ಪರಮಪೂಜ್ಯ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳ ಷಷ್ಠ್ಯಬ್ದ ಸಂಭ್ರಮ-2021 ಜ್ಞಾನವಾಹಿನಿ ವಿಟ್ಲ ವಲಯ ಸಮಿತಿ ವತಿಯಿಂದ ಶ್ರೀ ಗುರುವಂದನೆ, ಶ್ರೀ ಹನುಮಾನ್ ಚಾಲೀಸ ಪಠಣ, ಸಾಧಕರಿಗೆ ಸನ್ಮಾನ ಮತ್ತು ಅರ್ಹ 60 ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮವು ಫೆ.9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಇಂದು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

vtv vitla
vtv vitla

ಈ ಸಂಧರ್ಭದಲ್ಲಿ ಕೃಷ್ಣಯ್ಯ ವಿಟ್ಲ, ಮೋನಪ್ಪ ಗೌಡ ಅಧ್ಯಕ್ಷರು, ವಿನೋದ್ ಅಡ್ಕಸ್ಥಳ, ಜಗನ್ನಾಥ ಕಾಸರಗೋಡು, ಪ್ರಭಾಕರ ಶೆಟ್ಟಿ, ಗೋವರ್ಧನ್, ಅರುಣ ವಿಟ್ಲ, ಹರಿಪ್ರಸಾದ್ ಯಾದವ್, ಸಂತೋಷ್ ಕುಮಾರ್ ಪೆಲತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!