- Advertisement -
- Advertisement -
ಕಂಬಳಬೆಟ್ಟು: ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯು ಇಂದು ಧರ್ಮನಗರ ಶ್ರೀ ದುರ್ಗಾಮಂದಿರದಲ್ಲಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ಜಯದುರ್ಗ ಪರಮೇಶ್ವರಿ ದೇವಾಲಯದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಊರ ಸಮಸ್ತರು ಭಾಗವಹಿಸಿದ್ದರು.
- Advertisement -